![]() |
ಮೈಸೂರು: ಅಂಗಡಿ ಮುಂದೆ ತನ್ನ ಬೈಕ್ನೊಂದಿಗೆ ನಿಂತಿದ್ದ ಯುವಕನ ಮೇಲೆ ನಿಯಂತ್ರಣ ಕಳೆದುಕೊಂಡು ಬಂದ ಲಾರಿ ಆತನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ನಡೆದಿದೆ. |
ಗ್ರಾಮದ ಮುಖ್ಯ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಆಂಧ್ರ ಪ್ರದೇಶ ಮೂಲದ ಲಾರಿಯೊಂದು, ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಂಗಡಿ ಮುಂದೆ ಬೈಕ್ನೊಂದಿಗೆ ನಿಂತಿದ್ದ ಕರಿಯನ ಮೇಲೆ ಹರಿದಿದೆ. ಈ ವೇಳೆ ಚಕ್ರಕ್ಕೆ ಸಿಲುಕಿ ಕರಿಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೆ, ಗ್ರಾಮದ ರಸ್ತೆಯಲ್ಲಿದ್ದ ವಿದ್ಯುತ್ ಕಂಬಗಳು ಜಖಂಗೊಂಡಿವೆ.




bandicam crack
ReplyDeleteAdwCleaner Crack
CardRecovery Key